ವಂದೇ ಮಾತರಂ ಗೀತೆ ಸಾಹಿತ್ಯ

ವಂದೇ ಮಾತರಂ

ಸುಜಲಾಂ ಸುಫಲಾಂ
ಮಲಯಜ ಶೀತಲಾಂ
ಸಸ್ಯ ಶ್ಯಾಮಲಾಂ ಮಾತರಂ || ವಂದೇ ಮಾತರಂ || ಪ ||

ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ
ಫುಲ್ಲ ಕುಸುಮಿತ ದ್ರುಮದಲ ಶೋಭಿನೀಂ
ಸುಹಾಸಿನೀಂ ಸುಮಧುರ ಭಾಷಿಣೀಂ
ಸುಖದಾಂ ವರದಾಂ ಮಾತರಂ || ವಂದೇ ಮಾತರಂ ||೧||

ಕೋಟಿ ಕೋಟಿ ಕಂಠ ಕಲಕಲ ನಿನಾದ ಕರಾಲೇ
ಕೋಟಿ ಕೋಟಿ ಭುಜೈರ್ಧೃತ ಖರ ಕರವಾಲೇ
ಅಬಲಾ ಕೆನೊ ಮಾ ಎತೋ ಬಲೆ
ಬಹುಬಲಧಾರಿಣೀಂ ನಮಾಮಿ ತಾರಿಣೀಂ
ರಿಪುದಲ ವಾರಿಣೀಂ ಮಾತರಂ || ವಂದೇ ಮಾತರಂ ||೨||

  ಕಾಶಿಗೆ ಹೋದರೇ ತರಕಾರಿ ಅಥವಾ ಹಣ್ಣನ್ನು ತ್ಯಾಗ ಮಾಡಬೇಕೆ?

ತುಮಿ ವಿದ್ಯಾ ತುಮಿ ಧರ್ಮ
ತುಮಿ ಹೃದಿ ತುಮಿ ಮರ್ಮ
ತ್ವಂಹಿ ಪ್ರಾಣಾಃ ಶರೀರೇ
ಬಾಹುತೇ ತುಮಿ ಮಾ ಶಕ್ತಿ
ಹೃದಯೇ ತುಮಿ ಮಾ ಭಕ್ತಿ
ತೋಮಾರಯಿ ಪ್ರತಿಮಾ ಗಡಿ
ಮಂದಿರೇ ಮಂದಿರೇ || ವಂದೇ ಮಾತರಂ ||೩||

ತ್ವಂ ಹಿ ದುರ್ಗಾ ದಶಪ್ರಹರಣ ಧಾರಿಣೀ
ಕಮಲಾ ಕಮಲದಲವಿಹಾರಿಣೀ
ವಾಣೀ ವಿದ್ಯಾದಾಯಿನೀ
ನಮಾಮಿತ್ವಾಂ ನಮಾಮಿ ಕಮಲಾಂ
ಅಮಲಾಂ ಅತುಲಾಂ
ಸುಜಲಾಂ ಸುಫಲಾಂ ಮಾತರಂ || ವಂದೇ ಮಾತರಂ ||೪||

ಶ್ಯಾಮಲಾಂ ಸರಲಾಂ ಸುಸ್ಮಿತಾಂ ಭೂಷಿತಾಂ
ಧರಣೀಂ ಭರಣೀಂ ಮಾತರಂ || ವಂದೇ ಮಾತರಂ ||೫||

  ಆದಿ ಶಂಕರಾಚಾರ್ಯ ವಿರಚಿತ "ಭಜ ಗೋವಿಂದಂ" ಗದ್ಯಾರ್ಥ ಸಹಿತ..!

|| ಭಾರತ ಮಾತಾ ಕೀ ಜೈ ||

Leave a Reply

Your email address will not be published. Required fields are marked *

Translate »